Sunday, July 13, 2025
spot_img
Homeತಾಲೂಕು ಸುದ್ದಿಕನಿಷ್ಠ ವೇತನಕ್ಕೆ ಹಗಲಿರುಳು ದುಡಿಯುವ ಏಕೈಕ ವರ್ಗ ಆಶಾ ಕಾರ್ಯಕರ್ತೆಯರು

ಕನಿಷ್ಠ ವೇತನಕ್ಕೆ ಹಗಲಿರುಳು ದುಡಿಯುವ ಏಕೈಕ ವರ್ಗ ಆಶಾ ಕಾರ್ಯಕರ್ತೆಯರು

ತ್ಯಾಗಭೂಮಿ ಡಿಜಿಟಲ್ ಡೆಸ್ಕ್

ಹಗರಿಬೊಮ್ಮನಹಳ್ಳಿ :

ಆಶಾ ಕಾರ್ಯಕರ್ತೆಯರಿಗೆ ಏನೇ ಬಿರುದು, ಸನ್ಮಾನ ನೀಡಿದರೂ ಅವರ ಜೀವನ ನಿರೀಕ್ಷಿತ ಮಟ್ಟದಲ್ಲಿ ಸುಧಾರಣೆಯಾಗಿಲ್ಲ ಎಂಬುದನ್ನು ಸರ್ಕಾರಗಳು ಅರಿಯಬೇಕು ಎಂದು ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವಿಜಯನಗರ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಎನ್.ಪ್ರಮೋದ್ ಹೇಳಿದರು.

ಪಟ್ವಣದ ವಿಶ್ವಕರ್ಮ ಭವನದಲ್ಲಿ ನಡೆದ ಆಶಾ ಕಾರ್ಯಕರ್ತೆಯರ ತಾಲೂಕು ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದರು. ಕನಿಷ್ಟ ವೇತನಕ್ಕೆ ಹಗಲಿರುಳು ದುಡಿಯುವ ವರ್ಗ ಏಕೈಕ ವರ್ಗ ಆಶಾ ಕಾರ್ಯಕರ್ತೆಯರು ಮಾತ್ರ. ಪ್ರೋತ್ಸಾಹ ಧನದ ಹೆಸರಿನಲ್ಲಿ ನಿತ್ಯ ನಿರಂತರ ಶೋಷಣೆ ನಡೆಯುತ್ತಿದೆ. ಕಳೆದ 10 – 15 ವರ್ಷಗಳಿಂದ ದುಡಿಯುತ್ತಿದ್ದರೂ ಸರ್ಕಾರ ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸುತ್ತಿಲ್ಲ. ಕನಿಷ್ಟ ಕಾರ್ಮಿಕರೆಂದು ಪರಿಗಣಿಸಲು ಮೀನಾಮೇಷ ಎಣಿಸುತ್ತಿದೆ. ಜೀವನ ಪೂರ್ತಿ ಅಭದ್ರತೆಯಿಂದ ಕೂಡಿದೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿಯಾಗಿದೆ ಎಂದರು.

 

ರಾಜ್ಯ ಸಮಿತಿ ಸದಸ್ಯೆ ಎ.ಶಾಂತಾ ಮಾತನಾಡಿ, ಆಶಾ, ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರನ್ನು ನ್ಯಾಯಬದ್ಧ ಕಾರ್ಮಿಕ ಹಕ್ಕುಗಳಿಂದ ಎಲ್ಲಾ ಸರ್ಕಾರಗಳು ವಂಚಿರನ್ನಾಗಿ ಮಾಡಿ ಎಂದು ಕಿಡಿಕಾರಿದರು.

ಸಮ್ಮೇಳನದಲ್ಲಿ ವಿವಿಧ ಗೊತ್ತುವಳಿಗಳನ್ನು ಮಂಡಿಸಲಾಯಿತು. ಬಳಿಕ ನೂತನ ತಾಲೂಕು ಸಮಿತಿಯನ್ನು ಚುನಾಯಿಸಲಾಯಿತು.

ನೂತನ ಸಮಿತಿ ಚುನಾಯಿತರಾದವರು.
ಮಂಜುಳಾ ಬಿ.ಜಿ.ಹಳ್ಳಿ ( ಅಧ್ಯಕ್ಷೆ)
ಅನ್ನಪೂರ್ಣ ( ಕಾರ್ಯದರ್ಶಿ)
ಜಯಲಕ್ಷ್ಮಿ, ಲಕ್ಷ್ಮೀದೇವಿ, ನಾಗರತ್ನ, ಕೆ.ಎಂ.ಪ್ರತಿಭಾ, ಗಂಗಮ್ಮ, ಮಧುಮಾಲತಿ, ಎಚ್.ಮಂಜುಳಾ (ಉಪಾಧ್ಯಕ್ಷರುಗಳು), ನಾಲ್ವರನ್ನು ಜಂಟಿ ಕಾರ್ಯದರ್ಶಿಯಾಗಿ, 14 ಆಶಾಗಳನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಚುನಾಯಿಸಲಾಯಿತು.

ತಾಲೂಕು ಅಧ್ಯಕ್ಷೆ ಕೆ.ಎಸ್.ಗೌರಮ್ಮ ಪ್ರಥಮ ತಾಲೂಕು ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ಪ್ರಮುಖರಾದ ಲಕ್ಷ್ಮೀದೇವಿ, ಕಾರ್ಯಕರ್ತೆ ಜಯಲಕ್ಷ್ಮಿ ಇದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!