Sunday, July 13, 2025
spot_img
Homeತಾಲೂಕು ಸುದ್ದಿಮೊಬೈಲ್ ಕಳ್ಳತನ : ಪತ್ತೆ ಹಚ್ಚಿ ಕಳಕೊಂಡವರಿಗೆ ಹಸ್ತಾಂತರಿಸಿದ ಹೂವಿನ ಹಡಗಲಿ ಪೊಲೀಸರು.

ಮೊಬೈಲ್ ಕಳ್ಳತನ : ಪತ್ತೆ ಹಚ್ಚಿ ಕಳಕೊಂಡವರಿಗೆ ಹಸ್ತಾಂತರಿಸಿದ ಹೂವಿನ ಹಡಗಲಿ ಪೊಲೀಸರು.

ಮೊಬೈಲ್ ಕಳ್ಳತನ : ಪತ್ತೆ ಹಚ್ಚಿ ಕಳಕೊಂಡವರಿಗೆ ಹಸ್ತಾಂತರಿಸಿದ ಹೂವಿನ ಹಡಗಲಿ ಪೊಲೀಸರು.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್ :

ಹೂವಿನ ಹಡಗಲಿ : ಕೆಲವು ದಿನಗಳ ಹಿಂದೆ ನಾನಾ ಕಡೆ  ಸಾರ್ವಜನಿಕ ರು ಕಳೆದುಕೊಂಡಿದ್ದ ಲಕ್ಷಾಂತರ ರೂ ಮೌಲ್ಯದ 24 ಮೊಬೈಲ್ ಗಳನ್ನು ಪೋಲೀಸರು ಪತ್ತೆ ಹಚ್ಚಿ ಸಂಬಂಧಿಸಿದವರಿಗೆ ಹಸ್ತಾಂತರಿಸಲಾಯಿತು.

ಹರಪನಹಳ್ಳಿ ಡಿವೈಎಸ್ಪಿ ವೆಂಕಟಪ್ಪ ನಾಯಕ ಮಾತನಾಡಿ, ಇತ್ತೀಚೆಗೆ ಮೊಬೈಲ್, ಎ.ಟಿ.ಎಂ.ಕಾರ್ಡ್ ಸೇರಿದಂತೆ ಇತರೆ ಕಳ್ಳತನಗಳ ಬಗ್ಗೆ ಸಾರ್ವಜನಿಕರು ಜಾಗೃತವಾಗಿರಬೇಕು. ಸಾರ್ವಜನಿಕರು ತಮ್ಮ ವಸ್ತುಗಳ ಬಗ್ಗೆ  ತಮಗರಿವಿಲ್ಲದಂತೆಯೇ  ಮಾರುಕಟ್ಟೆಯಲ್ಲಿ ವ್ಯವಹಾರ ಮಾಡುತ್ತಿರುವುದನ್ನು ಕಳ್ಳರು ಸದುಪಯೋಗ ಪಡಿಸಿಕೊಳ್ಳುತ್ತಾರೆ. ಇದರಿಂದ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಹೇಳಿದರು.

ಸಿಪಿಐ ದೀಪಕ್ ಬೂಸರೆಡ್ಡಿ ಮಾತನಾಡಿ, ಅಂತರ್ಜಾಲ ತಾಣಗಳಲ್ಲಿ ನಿತ್ಯವೂ ಅಪರಾಧಗಳು ನಡೆಯುತ್ತಲೇ ಇವೆ. ಆದ್ದರಿಂದ ಆಧಾರಕಾರ್ಡ ಸಂಖ್ಯೆ, ಒಟಿಪಿ ಸಂಖ್ಯೆಯ ಸಂದೇಶಗಳಿಗೆ ಮರುಉತ್ತರ ನೀಡಬಾರದೆಂದು ಹೇಳಿದರು.

ವೇಳೆ ಪಿಎಸ್ಐ ವಿಜಯಕೃಷ್ಣ, ಎಎಸ್ಐ ರಾಜೇಂದ್ರ ನಾಯ್ಕ, ಮುಖ್ಯ ಪೇದೆ ಮಲ್ಲಪ್ಪ ಇತರರಿದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!