Sunday, July 13, 2025
spot_img
Homeತಾಲೂಕು ಸುದ್ದಿಸರ್ಕಾರಿ ಸೇವೆಗಳನ್ನು ಜನರಿಗೆ ತ್ವರಿತವಾಗಿ ನೀಡಲು ಗ್ರಾಮಸಹಾಯಕರಿಗೆ 5ಜಿ ಮೊಬೈಲ್ ವಿತರಣೆ

ಸರ್ಕಾರಿ ಸೇವೆಗಳನ್ನು ಜನರಿಗೆ ತ್ವರಿತವಾಗಿ ನೀಡಲು ಗ್ರಾಮಸಹಾಯಕರಿಗೆ 5ಜಿ ಮೊಬೈಲ್ ವಿತರಣೆ

ತ್ಯಾಗಭೂಮಿ ಡಿಜಿಟಲ್ ಡೆಸ್ಕ್ :

ಹಗರಿಬೊಮ್ಮನಹಳ್ಳಿ :

ಕ್ಷೇತ್ರದ ಜನರಿಗೆ ಸರ್ಕಾರಿ ಸೇವೆಗಳು ತ್ವರಿತವಾಗಿ ನೀಡಲು ಗ್ರಾಮಸಹಾಯಕರ ಪಾತ್ರ ಮುಖ್ಯವಾಗಿದೆ ಹಾಗಾಗೀ ಅವರಿಗೆ ಮೊಬೈಲ್ ಬಳಕೆ ಅತ್ಯಗತ್ಯ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ಹೇಳಿದರು.

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಮತ್ತುಎಸ್ಎಲ್ಆರ್ ಮೆಟಾಲಿಕ್ಸ್ ಕಂಪನಿಯಿಂದ ಏರ್ಪಡಿಸಿದ್ದ ಗ್ರಾಮಸಹಾಯಕರಿಗೆ ಮೊಬೈಲ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರುಕಂದಾಯವ್ಯಾಪ್ತಿಯ ಬೇರು ಮಟ್ಟದ ನೌಕರರು ಗ್ರಾಮ ಸಹಾಯಕರುಸರ್ಕಾರದ ಯೋಜನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವಲ್ಲಿ ಮತ್ತು ಸಾಮಾನ್ಯ ಜನರು ಸರ್ಕಾರಗಳಿಂದ ಪಡೆಯಬಹುದಾದ ಅನುಕೂಲವನ್ನುಗ್ರಾಮ ಸಹಾಯಕರು ಸೇತುವೆ ಮಾದರಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಎಸ್ಎಲ್ಆರ್ ಮೆಟಾಲಿಕ್ಸ್ ಕಂಪನಿಯ ಸಿಎಸ್ಆರ್ ಅನುದಾನದಲ್ಲಿ ಗ್ರಾಮಸಹಾಯಕರಿಗೆ 55 ಮೊಬೈಲ್ ಗಳನ್ನು ಶಾಸಕ ಕೆ.ನೇಮಿರಾಜನಾಯ್ಕ ವಿತರಿಸಿದರು. ಉಪತಹಸೀಲ್ದಾರರಾದ ಜಿ.ಶಿವಕುಮಾರ್ ಗೌಡ, ಅನ್ನದಾನೇಶ್ವರ ಇದ್ದರು.

ಮರಿಯಮ್ಮನಹಳ್ಳಿಕೊಟ್ಟೂರು ಮತ್ತು ಹಗರಿಬೊಮ್ಮನಹಳ್ಳಿ ಕ್ಷೇತ್ರದ 55 ಗ್ರಾಮಸಹಾಯಕರಿಗೆ 5ಜಿ ಮೊಬೈಲ್ ಗಳನ್ನು ನೀಡಲಾಗಿದೆಇನ್ಮುಂದೆ ಸಹಾಯಕರು ತಮ್ಮ ವ್ಯಾಪ್ತಿಗಳಲ್ಲಿ ಜನಸಾಮಾನ್ಯರಿಗೆ ಪಿಂಚಣಿ ಸೇವೆ ಸೇರಿದಂತೆ ಸರ್ಕಾರಿ ಸೇವೆಗಳನ್ನು ವೇಗವಾಗಿ ತಲುಪಿಸಲು ಇನ್ನಷ್ಟು ಕಾರ್ಯಪ್ರವೃತ್ತರಾಗಬೇಕಿದೆಎಸ್ಎಲ್ಆರ್ ವತಿಯಿಂದ ಸಿಎಸ್ಆರ್ ಅನುದಾನದಲ್ಲಿ ಗ್ರಾಮಸೇವಕರಿಗೆ ಮೊಬೈಲ್ ವಿತರಿಸಲು ಕೋರಿದಾಗ ನೀಡಲು ಒಪ್ಪಿರುವುದ ಸ್ವಾಗತಾರ್ಹಸಾರ್ವಜನಿಕರಿಗೆ ಸದ್ಭಳಕೆಯಾಗುವಂತಹ ಯೋಜನೆಗಳಿಗೆ ಆದ್ಯತೆ ನೀಡಿ ಸಿಎಸ್ಆರ್ ಅನುದಾನಗಳು ಉಪಯೋಗವಾಗಲಿ ಎಂದರು.

ಈ ವೇಳೆ ಜೆಡಿಎಸ್ ಅಧ್ಯಕ್ಷ ವೈ.ಮಲ್ಲಿಕಾರ್ಜುನ, ಪ್ರಮುಖರಾದ ನಾಣ್ಯಾಪುರ ಕೃಷ್ಣಮೂರ್ತಿ,  ಉಪತಹಸೀಲ್ದಾರರಾದ ಜಿ.ಶಿವಕುಮಾರ ಗೌಡ,ಅನ್ನದಾನೇಶ್ವರಕಂದಾಯ ನಿರೀಕ್ಷಕ ಷರೀಪ್ಕಂಪನಿ ಕಾನೂನು ಸಲಹೆಗಾರ ಲಿಂಗಪ್ಪಚೈತನ್ಯ ಗ್ರಾಮೀಣ ಅಭಿವೃದ್ಧಿ ಎಜ್ಯುಕೇಷನಲ್ ಟ್ರಸ್ಟ್ ಅಧ್ಯಕ್ಷ ಯು.ಭೀಮರಾಜ್ಗ್ರಾಮ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಪಕ್ಕೀರಪ್ಪಕಾರ್ಯದರ್ಶಿ ನವೀನ್ ಕುಮಾರತಾಲೂಕು ಅಧ್ಯಕ್ಷ ಕರಿಬಸಪ್ಪಕಾವೇರಿ ಸೇರಿದಂತೆ ಗ್ರಾಮ ಆಡಳಿತಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಬಿ.ದೊಡ್ಡಬಸಪ್ಪ,ಎಸ್ಎಲ್ಆರ್ ಕಂಪನಿ ಸಿಬ್ಬಂದಿಗಳಾದ ಕೆ.ಮಲ್ಲಿಕಾರ್ಜುನಮಾರುತಿ ಘೋಷಿ ಇದ್ದರು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!