Sunday, July 13, 2025
spot_img
Homeಅಂಕಣನಿತ್ಯ ಕಗ್ಗದ ಬೆಳಕುಒಳಿತನ್ನು ಮಾಡುವುದು ಸುಲಭ ಕೆಲಸವೇ? ಡಿವಿಜಿಯವರ ಈ ಕಗ್ಗ ಒಮ್ಮೆ ಓದಲೇಬೇಕು.

ಒಳಿತನ್ನು ಮಾಡುವುದು ಸುಲಭ ಕೆಲಸವೇ? ಡಿವಿಜಿಯವರ ಈ ಕಗ್ಗ ಒಮ್ಮೆ ಓದಲೇಬೇಕು.

ನಿತ್ಯ ಕಗ್ಗದ ಬೆಳಕು.

ಒಳಿತನ್ನು ಮಾಡುವುದು ಸುಲಭ ಕೆಲಸವೇ?

ಬಳಲಿ ನೆಲದಲಿ ಮಲಗಿ ಮೈ ಮರೆತು ನಿದ್ರಿಪನ ಕುಲುಕಿ ಹಾಸಿಗೆಯನರಸೆನುವುದು ಪ್ರಕೃತಿಯೆ?|
ಒಳಿತನೆಸಗುವೆನೆಂದು ನೆಮ್ಮದಿಯ ನುಂಗದಿರು ಸುಲಭವಲ್ಲೊಳಿತೆಸಗಿ – ಮಂಕುತಿಮ್ಮ ||

ಕೆಲಸ ಮಾಡಿ ಬಳಲಿ ನೆಲದಲ್ಲಿ ಮಲಗಿ ಮರೆತು ನಿದ್ರೆ ಮಾಡುವವನನ್ನು ಎಬ್ಬಿಸಿ, ಹಾಸಿಗೆಯನ್ನು ಹುಡುಕಿ ಅದರ ಮೇಲೆ ಮಲಗಿಕೊ ಎಂದು ಸಲಹೆ ಕೊಡುವುದು ಉಪಕಾರವೇ? ಒಳ್ಳೆಯದನ್ನು ಮಾಡುತ್ತೇನೆಂದು ನೆಮ್ಮದಿಯನ್ನು ನುಂಗಿಹಾಕಬೇಡ. ಒಳ್ಳೆಯದು ಮಾಡುವುದು ಅಷ್ಟು ಸುಲಭವಲ್ಲ.

ಒಬ್ಬ ಶ್ರಮಪಟ್ಟು ಕೆಲಸ ಮಾಡಿ ಬಳಲಿ ನೆಲದ ಮೇಲೆ ಮಲಗಿ ಮೈ ಮರೆತು ನಿದ್ರೆ ಮಾಡುತ್ತಿರುತ್ತಾನೆ. ಅವನ ನಿದ್ರೆ ಗಾಢವಾದ ನಿದ್ರೆ. ನೆಲದ ಮೇಲೆ ಮಲಗಿದರೂ ಹಾಸಿಗೆ ಮೇಲೆ ಮಲಗಿಕೊಂಡು ನಿದ್ರೆ ಮಾಡುವುದಕ್ಕಿಂತ ನೆಮ್ಮದಿಯಿಂದ ಅವನು ನಿದ್ರೆ ಮಾಡುತ್ತಿರುತ್ತಾನೆ. ಅವನ ಮೇಲೆ ಕರುಣೆಯಿಂದ ಅವನು ನಿದ್ರೆಗೆ ಭಂಗ ತಂದು ಹಾಸಿಗೆ ಮೇಲೆ ಮಲಗು ಎಂದು ಸಲಹೆ ಕೊಡುವುದು ಉಪಕಾರವೆ? ಒಳ್ಳೆಯದನ್ನು ಮಾಡುತ್ತೇನೆ ಎಂದು ಭಾವಿಸಿ ಇರುವ ನೆಮ್ಮದಿಯನ್ನು ಹಾಳು ಮಾಡಬೇಡ. ಒಳ್ಳೆಯದನ್ನು ಮಾಡುವುದಕ್ಕೂ ವಿವೇಕ ಬಳಸಬೇಕಾಗುತ್ತದೆ. ಒಳಿತನ್ನು ಮಾಡುವುದು ಅಷ್ಟು ಸುಲಭವಲ್ಲ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!