Sunday, July 13, 2025
spot_img
Homeರಾಜ್ಯ ಸುದ್ದಿಕನ್ನಡ ನಾಡ ಧ್ವಜ ಹಾರಿಸುವ ಮುನ್ನಾ ಪ್ರತಿಯೊಬ್ಬ ಕನ್ನಡಿಗರು ತಿಳಿಯಲೇ ಬೇಕಾದ ಮಾಹಿತಿ ಇಲ್ಲಿದೆ ಓದಿ.

ಕನ್ನಡ ನಾಡ ಧ್ವಜ ಹಾರಿಸುವ ಮುನ್ನಾ ಪ್ರತಿಯೊಬ್ಬ ಕನ್ನಡಿಗರು ತಿಳಿಯಲೇ ಬೇಕಾದ ಮಾಹಿತಿ ಇಲ್ಲಿದೆ ಓದಿ.

ಕನ್ನಡ ನಾಡ ಧ್ವಜ ಹಾರಿಸುವ ಮುನ್ನಾ ಪ್ರತಿಯೊಬ್ಬ ಕನ್ನಡಿಗರು ತಿಳಿಯಲೇ ಬೇಕಾದ ಮಾಹಿತಿ ಇಲ್ಲಿದೆ ಓದಿ.

ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ಹೊಸಪೇಟೆ (ವಿಜಯನಗರ).

ಮೈಸೂರು ರಾಜ್ಯವು ಕರ್ನಾಟಕ ಎಂದು ಘೋಷಣೆಗೊಂಡು 50 ವರ್ಷ ಹಿನ್ನೆಲೆಯಲ್ಲಿ ಇದೇ ನ.1 ರಂದು ಕರ್ನಾಟಕ ಸುವರ್ಣ ಸಂಭ್ರಮ ಮತ್ತು 69 ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ ಅದ್ದೂರಿಯಾಗಿ ಆಚರಿಸಬೇಕಿದೆ. ರಾಜ್ಯೋತ್ಸವ ಆಚರಣೆಗೂ ಮುನ್ನ ಪ್ರತಿಯೊಬ್ಬ ಕನ್ನಡಿಗರು ಅರಿತಿರಬೇಕಾದ ಅಂಶಗಳ ಇಲ್ಲಿವೆ ನೋಡಿ.

1. ಕನ್ನಡ ಬಾವುಟ ಹಳದಿ ಮತ್ತು ಕೆಂಪು ಬಣ್ಣದ್ದಾಗಿರಬೇಕು.
2. ಹಳದಿ ಬಣ್ಣ ಮೇಲೆ ಕೆಂಪು ಬಣ್ಣ ಕೆಳಗೆ ಬರುವಂತೆ ಹಾರಬೇಕು.
3. ಬಾವುಟದ ವಸ್ತ್ರ ಕೈಮಗ್ಗ ಅಥವಾ ಖಾದಿಯಾಗಿದ್ದರೆ ಉತ್ತಮ.
4. ಬಾವುಟ ರಾಷ್ಟ್ರಧ್ವಜದ ಅಳತೆಗಳ ಅಧಾರದಲ್ಲಿ ಕನ್ನಡ ಧ್ವಜವು ಇರಬೇಕು.
5. ರಾಜ್ಯೋತ್ಸವದ ದಿನ ಬೆಳಿಗ್ಗೆ ಬಾವುಟ ಹಾರಿಸಿ ಸೂರ್ಯಾಸ್ತಕ್ಕೆ ಮುನ್ನಾ ಸಕಲ ಗೌರವಗಳೊಂದಿಗೆ ಧ್ವಜ ಇಳಿಸಬೇಕು.
6. ನಾಡಧ್ವಜದ ಮೇಲೆ ಯಾವುದೇ ಚಿತ್ರಗಳು ಇರಬಾರದು.
7. ಹರಿದ ಧ್ವಜಗಳನ್ನು ಏರಿಸುವಂತಿಲ್ಲ. ಧ್ವಜ ನೆಲಕ್ಕೆ ಬೀಳದಂತೆ ನಿಗಾ ವಹಿಸಬೇಕು.
8. ರಾಷ್ಟ್ರ ಧ್ವಜಕ್ಕಿಂತ ಎತ್ತರದಲ್ಲಿ ನಾಡಧ್ವಜ ಹಾರಿಸುವುದು ಸರಿಯಲ್ಲ.
9. ಬಾವುಟಗಳನ್ನು ನೆಲದ ಮೇಲೆ ಇಡಬಾರದು.
10. ಕನ್ನಡ ಧ್ವಜವನ್ನು ಬಗ್ಗಿಸಿ ಗಣ್ಯರಿಗೆ ನಮಸ್ಕರಿಸುವಂತಿಲ್ಲ.

ಇವುಗಳು ನಾಡಧ್ವಜಕ್ಕೆ ನೀಡಬೇಕಾದ ಗೌರವಗಳಾಗಿವೆ ಮತ್ತು ರಾಜ್ಯೊತ್ಸವ ದಿನದಂದು ಕನ್ನಡ ಪ್ರಜ್ಞೆ ಮೆರೆಯುವುದು ಪ್ರತಿಯೊಬ್ಬ ಕನ್ನಡಿಗನ ಜವಾಬ್ದಾರಿವಾಗಿದೆ. ಪ್ರತಿ ಮನೆಯಲ್ಲೂ ಕನ್ನಡ ಧ್ವಜ ಹಾರಿಸುವ ಮೂಲಕ ಕನ್ನಡಾಂಬೆ ಶ್ರೀಭುವನೇಶ್ವರಿ ತಾಯಿಯನ್ನು ಭಕ್ತಿಯಿಂದ ನಮಿಸೋಣ. ಜೈ ಕನ್ನಡಾಂಬೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!