Sunday, July 13, 2025
spot_img
HomeUncategorizedಆತ್ಮಬುದ್ಧಿ ಯಾವಾಗ ಕಾಣಿಸಿಕೊಳ್ಳುತ್ತದೆ? ಡಿವಿಜಿಯವರು ಮಂಕುತಿಮ್ಮನ ಕಗ್ಗದಲ್ಲಿ ಏನೇಳಿದ್ದಾರೆ, ಒಮ್ಮೆ ಓದಿ.

ಆತ್ಮಬುದ್ಧಿ ಯಾವಾಗ ಕಾಣಿಸಿಕೊಳ್ಳುತ್ತದೆ? ಡಿವಿಜಿಯವರು ಮಂಕುತಿಮ್ಮನ ಕಗ್ಗದಲ್ಲಿ ಏನೇಳಿದ್ದಾರೆ, ಒಮ್ಮೆ ಓದಿ.

ಆತ್ಮಬುದ್ಧಿ ಯಾವಾಗ ಕಾಣಿಸಿಕೊಳ್ಳುತ್ತದೆ?

ಹಾಲ ಕಾಯಿಸಿ ಹೆಪ್ಪನಿಕ್ಕಿಕಡೆದೊಡೆ, ಮೊದಲು ಮೇಲೆ ಕಾಣದ ಬೆಣ್ಣೆ ತೇಲಿ ಬರುವಂತೆ |
ಬಾಳನೀ ಜಗದ ಮಂತವು ಕಡೆಯಲೇಳುವುದು ಆಳದಿಂದಾತ್ಮಮತಿ – ಮಂಕುತಿಮ್ಮ ||

ಹಾಲನ್ನು ಕಾಯಿಸಿ ಹೆಪ್ಪನ್ನು ಹಾಕಿ, ಕಡೆದಾಗ ಮೊದಲು ಮೇಲೆ ಕಾಣಿಸಿಕೊಳ್ಳದ ಬೆಣ್ಣೆ ತೇಲಿ ಬರುವಂತೆ, ಈ ಜಗತ್ತಿನ ಕಡೆಗೋಲು ನಮ್ಮ ಬಾಳನ್ನು ಕಡೆದಾಗ ಆಳದಿಂದ ಮೇಲೆದ್ದು ಆತ್ಮಬುದ್ಧಿ ಕಾಣಿಸಿಕೊಳ್ಳುತ್ತದೆ.

ಹಾಲಿನಲ್ಲಿ ಬೆಣ್ಣೆ ಅಡಗಿದ್ದರೂ ಅದು ಕಾಣಿಸಿಕೊಳ್ಳುವುದಿಲ್ಲ. ಆದರೆ ಅದನ್ನು ಕಾಯಿಸಿ, ಅದಕ್ಕೆ ಹೆಪ್ಪು ಹಾಕಿ, ಮೊಸರಾದಾಗ ಕಡೆದರೆ ಮೊದಲು ಕಾಣಿಸದಂತಹ ಬೆಣ್ಣೆ ತೇಲಿ ಬರುತ್ತದೆ. ಹಾಗೆಯೇ ಈ ಜಗತ್ತಿನಲ್ಲಿ ಕಡೆಗೋಲು ನಮ್ಮ ಬಾಳನ್ನು ಕಡೆದಾಗ ಆಳದಿಂದ ಆತ್ಮಬುದ್ಧಿ ಮೇಲೆದ್ದು ಬಂದು ಕಾಣಿಸಿಕೊಳ್ಳುತ್ತದೆ. ಜಗತ್ತಿನ ಕಷ್ಟಗಳು ನಮಗೆ ಆತ್ಮಶಕ್ತಿಯನ್ನು ವರ್ಧಿಸುವಂತೆ ಮಾಡುತ್ತವೆ. ಇಂತಹ ಕಷ್ಟಗಳನ್ನು ಎದುರಿಸಿ ನಮ್ಮ ಬದುಕು ಪಾಕಗೊಳ್ಳುತ್ತದೆ. ಆಗಲೇ ನಮಗೆ ಆತ್ಮಜ್ಞಾನದ ಅರಿವು ಮೂಡುತ್ತದೆ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!