Sunday, July 13, 2025
spot_img
HomeUncategorizedಮಂಕುತಿಮ್ಮ' ಎಂಬ ಹೆಸರು ಏಕೆ? ನಿಮಗೆ ಗೊತ್ತೇ. ಡಿವಿಜಿಯವರು ಏನೇಳಿದ್ದಾರೆ ನೋಡಿ.

ಮಂಕುತಿಮ್ಮ’ ಎಂಬ ಹೆಸರು ಏಕೆ? ನಿಮಗೆ ಗೊತ್ತೇ. ಡಿವಿಜಿಯವರು ಏನೇಳಿದ್ದಾರೆ ನೋಡಿ.

ಮಂಕುತಿಮ್ಮ’ ಎಂಬ ಹೆಸರು ಏಕೆ?

ಮಂಕುತಿಮ್ಮನ ಹೆಸರು ಬಿಂಕಕ್ಕೆ ಸಾಲದೆನೆ ವೆಂಕನಿಗೂ ಕಂಕನಿಗೊ ಶಂಕರಾರ್ಯನಿಗೊ | ಅಂಕಿತವಮಾಳ್ಕೆ ಜನರವ ರೋದಿದರೆ ಸಾಕು ಶಂಕೆ ನಿನಗೇನಿಹುದೊ – ಮಂಕುತಿಮ್ಮ ||

ಮಂಕುತಿಮ್ಮನ ಹೆಸರು ನಿಮ್ಮ ಘನತೆಗೆ ಸಾಲದು ಎಂದರೆ ಬೇಕಾದರೆ ಅದರ ಹೆಸರನ್ನು ವೆಂಕನಿಗೂ, ಕಂಕನಿಗೂ ಅಥವಾ ಶಂಕರಾಚಾರ್ಯರಿಗೊ ಇರಲಿ. ಈ ಕೃತಿಯನ್ನು ಜನರು ಓದಿದರೆ ಸಾಕು. ನಿನಗೇಕೆ ಸಂದೇಹ?

‘ಮಂಕುತಿಮ್ಮನ ಕಗ್ಗ’ ಎಂಬುದು ಈ ಕೃತಿಯ ಹೆಸರು. ಈ ಹೆಸರು ಮರ್ಯಾದೆಗೆತಕ್ಕುದಲ್ಲ ಬೇರೆ ಹೆಸರಿಡಬೇಕಾಗಿತ್ತು ಎಂದರೆ ಬೇಕಾದವರು ಬೇಕಾದ ಹೆಸರನ್ನು ಇಡಲಿ. ನನಗೇನೂ ಬೇಸರವಿಲ್ಲ. ಅದನ್ನು ವೆಂಕನಿಗೂ, ಕಂಕನಿಗೂ, ಶಂಕರಾಚಾರ್ಯರಿಗೊ ಇಡಲಿ. ನನ್ನ ಉದ್ದೇಶ ಜನರು ಈ ಕೃತಿಯನ್ನು ಓದಲಿ ಎಂದು. ನನ್ನ ಪಾಲಿಗೆ ಅಷ್ಟೇ ಸಾಕು ನಿನಗೇಕೆ ಸಂದೇಹ?

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!