Sunday, July 13, 2025
spot_img
HomeUncategorizedಯಾವುದು ಧರ್ಮ? ಡಿವಿಜಿ ಅವರು ಬದುಕಿನ ನಿಜಧರ್ಮದ ಬಗ್ಗೆ ಏನೇಳಿದ್ದಾರೆ ಒಮ್ಮೆ ಓದಿ.

ಯಾವುದು ಧರ್ಮ? ಡಿವಿಜಿ ಅವರು ಬದುಕಿನ ನಿಜಧರ್ಮದ ಬಗ್ಗೆ ಏನೇಳಿದ್ದಾರೆ ಒಮ್ಮೆ ಓದಿ.

ಯಾವುದು ಧರ್ಮ?

ಗೃಹದಿ ರಾಷ್ಟ್ರದಿ ಸಮಾಜದಿ ಲೋಕ ಸಂಗತದಿ ವಿಹಿತದ ಸ್ಥಾನದಿಂ ಸಹಜಗುಣಬಲದಿಂದಿಹಪರಸಮನ್ವಯದೆ ಸರ್ವಹಿತಸಂಸ್ಥಿತಿಗೆ ಸಹಕರಿಪುದಲೆ ಧರ್ಮ – ಮಂಕುತಿಮ್ಮ||

ಮನೆಯಲ್ಲಿ, ದೇಶದಲ್ಲಿ, ಸಮಾಜದಲ್ಲಿ, ಜನರ ಜೊತೆಯಲ್ಲಿ ಯೋಗ್ಯವಾದ ಸ್ಥಾನದಿಂದ, ಸಹಜವಾದ ಗುಣಗಳ ಬಲದಿಂದ, ಇಹಕ್ಕೂ ಪರಕ್ಕೂ ಹೊಂದಾಣಿಕೆಯಾಗುವಂತೆ, ಎಲ್ಲರ ಹಿತಕ್ಕಾಗಿ, ಒಳ್ಳೆಯ ಸ್ಥಿತಿಗಾಗಿ ಸಹಕರಿಸುವುದೇ ಧರ್ಮ.

‘ಧರ್ಮ’ ಜಗತ್ತಿನ ಎಲ್ಲರ ಹಿತವನ್ನು ಕಾಪಾಡುವಂತಿರಬೇಕು. ಅದು ಮನೆಯಿಂದಲೇ ಆರಂಭವಾಗುತ್ತದೆ. ಮೊದಲು ಮನೆಯಲ್ಲಿ ಎಲ್ಲರ ಜೊತೆ ಸಮನ್ವಯತೆಯನ್ನು ಸಾಧಿಸಬೇಕು. ಅದು ಮುಂದೆ ಸಮಾಜ, ದೇಶ, ಲೋಕದ ಜನರ ಜೊತೆ ಸಮನ್ವಯ ಸಾಧಿಸಲು ಸಹಕಾರಿಯಾಗುತ್ತದೆ. ಇಲ್ಲಿ ತನಗೆ ಸಿಕ್ಕ ಯೋಗ್ಯ ಸ್ಥಾನದಿಂದಲೇ ಸಹಜವಾದ ಗುಣಗಳ ಬಲದಿಂದ ಬಾಳುತ್ತಾ ಇಹಕ್ಕೂ ಪರಕ್ಕೂ ಒಳಿತಾಗುವಂತೆ ದುಡಿಯಬೇಕು. ಜಗತ್ತಿನ ಎಲ್ಲರ ಒಳಿತಿಗಾಗಿ, ಸಮನ್ವಯ ಭಾವದಿಂದ ಸಹಕರಿಸಿದರೆ ಅದೇ ನಿಜವಾದ ಧರ್ಮ. ಅದು ಸಮಗ್ರ ಜೀವ ಸಂಕುಲದ ಹಿತವನ್ನು ಕಾಪಾಡುವಂತಿರಬೇಕು.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!