Sunday, July 13, 2025
spot_img
Homeಅಂಕಣನಿತ್ಯ ಕಗ್ಗದ ಬೆಳಕುಗಳಿಗೆ ಕೂಡಿ ಬಂದಾಗ ಏನೆಲ್ಲಾ ಒದಗಿಬರುತ್ತದೆ? ಡಿವಿಜಿ ಅವರು ಕಗ್ಗದಲ್ಲಿ ಏನೇಳಿದ್ದಾರೆ ನೋಡಿ.

ಗಳಿಗೆ ಕೂಡಿ ಬಂದಾಗ ಏನೆಲ್ಲಾ ಒದಗಿಬರುತ್ತದೆ? ಡಿವಿಜಿ ಅವರು ಕಗ್ಗದಲ್ಲಿ ಏನೇಳಿದ್ದಾರೆ ನೋಡಿ.

ಗಳಿಗೆ ಕೂಡಿ ಬಂದಾಗ ಏನೆಲ್ಲಾ ಒದಗಿಬರುತ್ತದೆ?

ಮಳೆಗೊಂದು ಬೆಳೆಗೊಂದು ಫಲಕೊಂದು ಋತುವಂತೆ ಬೆಳೆಯಿಪುದು ಜೀವವೃಕ್ಷವ ಕಾಲನಿಯತಿ|
ತಿಳಿವುಮೊಳ್ತನಮುಂ ವಿರಕ್ತಿಯುಂ ಮುಕ್ತಿಯುಂಗಳಿಗೆ ಸರಿಸೇರ್ದಂದು – ಮಂಕುತಿಮ್ಮ.||

ಮಳೆಕಾಲಕ್ಕೊಂದು, ಬೆಳೆಗೊಂದು ಫಸಲು ಬರುವುದುಕ್ಕೊಂದು ಋತುಗಳಿರುವಂತೆ ಕಾಲದ ನಿಯಮ ಜೀವವೆಂಬ ಮರವನ್ನು ಬೆಳೆಸುತ್ತದೆ. ತಿಳುವಳಿಕೆ, ಒಳ್ಳೆಯತನ, ವೈರಾಗ್ಯ ಮತ್ತು ಮೋಕ್ಷ ಇವುಗಳು ಕೂಡ ಸಮಯ ಬಂದಾಗ ಬಂದೊದಗುತ್ತವೆ.

ಋತು ಚಕ್ರ ನಿರಂತರವಾಗಿ ತಿರುಗುತ್ತಲೇ ಇರುತ್ತದೆ. ಒಂದೊಂದು ಋತುವಿನಲ್ಲಿ ಒಂದೊಂದು ಬದಲಾವಣೆಯಾಗುತ್ತಲೇ ಇರುತ್ತದೆ. ಮಳೆಗಾಲಕ್ಕೆ ಒಂದು ಋತು ಇರುತ್ತದೆ. ಬೆಳೆ ಬೆಳೆಯುವುದು ಒಂದು ಋತುವಿನಲ್ಲಿ. ಫಸಲು ಬರುವುದಕ್ಕೆ ಇನ್ನೊಂದು ಋತು. ಹೀಗೆ ಕಾಲದ ನಿಯಮಗಳು ಜೀವವೆಂಬ ವೃಕ್ಷವನ್ನು ಬೆಳೆಯಿಸುತ್ತದೆ. ನಮಗೆ ಬದುಕಿನಲ್ಲಿ ಸರಿಯಾದ ತಿಳುವಳಿಕೆ ಮೂಡಬೇಕಾದರೂ ಸಮಯ ಕೂಡಿ ಬರಬೇಕಾಗುತ್ತದೆ. ಹಾಗೆಯೇ ಒಳ್ಳೆಯತನ, ವಿರಕ್ತಿ ಹಾಗೂ ಮೋಕ್ಷ ಇವೆಲ್ಲವೂ ಸಮಯ ಕೂಡಿಬಂದಾಗ ತಾವಾಗಿಯೇ ಒದಗಿಬರುತ್ತವೆ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!