Sunday, July 13, 2025
spot_img
Homeಅಂಕಣನಿತ್ಯ ಕಗ್ಗದ ಬೆಳಕುಸಮಾನವಾಗಿ ವರ್ತಿಸುವವರು ಯಾರು?ನಿಜ ಅಲ್ವೇ, ಡಿವಿಜಿ ಅವರು ಕಗ್ಗದಲ್ಲಿ ಹೇಳಿರೋದು ಒಮ್ಮೆ ಓದಿ.

ಸಮಾನವಾಗಿ ವರ್ತಿಸುವವರು ಯಾರು?ನಿಜ ಅಲ್ವೇ, ಡಿವಿಜಿ ಅವರು ಕಗ್ಗದಲ್ಲಿ ಹೇಳಿರೋದು ಒಮ್ಮೆ ಓದಿ.

ಸಮಾನವಾಗಿ ವರ್ತಿಸುವವರು ಯಾರು?

ಕಿವುಡತನ ತಪ್ಪೀತೆ ರನ್ನಕುಂಡಲದಿಂದ?
ತೊವಲು ಜಬ್ಬಲುವಬಿಳದೆ ಮೃಷ್ಟಾನ್ನದಿಂದ?
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ ಜವರಾಯ ಸಮವರ್ತಿ – ಮಂಕುತಿಮ್ಮ ||

ರತ್ನದ ಕುಂಡಲವನ್ನು ಧರಿಸಿರುವುದರಿಂದ ಕಿವುಡುತನ ದೂರವಾದೀತೆ? ಮೃಷ್ಟಾನ್ನ ಭೋಜನದಿಂದ ಚರ್ಮ ಜೋತು ಬೀಳದೆ ಇರುತ್ತದೆಯೇ? ಭೂಮಿಯ ಪರಿಣಾಮದಲ್ಲಿ ಶ್ರೀಮಂತಿಕೆ ಬಡತನಗಳೆರಡೂ ಒಂದೇ. ಯಮ ಎಲ್ಲರನ್ನೂ ಸಮಾನವಾಗಿ ಕಾಣುತ್ತಾನೆ.

ಕಿವಿ ಕೇಳಿಸದಿದ್ದವನು ತನ್ನಲ್ಲಿ ಹಣವಿದೆ ಎಂದುಕೊಂಡು ರತ್ನದ ಕುಂಡಲವನ್ನು ಕಿವಿಯಲ್ಲಿ ಧರಿಸಿದ ಮಾತ್ರಕ್ಕೆ ಕಿವುಡು ದೂರವಾಗುತ್ತದೇನು? ಅನುದಿನವೂ ಮೃಷ್ಟಾನ್ನ ಭೋಜನ ಮಾಡುವ ಧನಿಕನ ಮುಖದಲ್ಲಿ ಮುಪ್ಪುಬಂದೊಡನೆ ಚರ್ಮ ಜೋತು ಬೀಳುವುದಿಲ್ಲವೇನು? ಭೂಮಿಯ ಪರಿಣಾಮದಲ್ಲಿ ಸಿರಿತನ ಬಡತನ ಎರಡೂ ಸಮಾನವಾದವುಗಳು. ಹಣವಿದ್ದ ಮಾತ್ರಕ್ಕೆ ಈ ಪರಿಣಾಮಗಳನ್ನು ಬದಲಿಸಲು ಸಾಧ್ಯವಿಲ್ಲ. ಯಮರಾಜ ಇಬ್ಬರನ್ನೂ ಸಮಾನವಾಗಿ ನೋಡಿಕೊಳ್ಳುತ್ತಾನೆ. ಸಿರಿವಂತನನ್ನೂ ಕೊಂಡೊಯ್ಯತ್ತಾನೆ, ಬಡವನನ್ನು ಕೊಂಡೊಯ್ಯುತ್ತಾನೆ. ಆದ್ದರಿಂದಲೇ ಅವನು ಸಮವರ್ತಿ.

ವಾರ್ತಾ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ...

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್ ಜುಲೈ 1ರಿಂದ ಜಾರಿ.

ಪ್ರಯಾಣಿಕರ ಗಮನಕ್ಕೆ: ತತ್ಕಾಲ್ ರೈಲ್ವೆ ಟಿಕೆಟ್ ಬುಕಿಂಗ್ ಗೆ ಹೊಸ ರೂಲ್ಸ್: ಜುಲೈ 1ರಿಂದ ಜಾರಿ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ನವದೆಹಲಿ. ನ್ಯಾಯಯುತ ಮತ್ತು ಪಾರದರ್ಶಕ ಖಚಿತಪಡಿಸಿಕೊಳ್ಳಲು ಮತ್ತು ನಿಜವಾದ ಪ್ರಯಾಣಿಕರ ಹಿತಾಸಕ್ತಿಗಳನ್ನು ಕಾಪಾಡುವ ಉದ್ದೇಶದಿಂದ,...

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ.

ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ ಹಾಗೂ ಹಾಡಿರೇ ರಾಗಗಳ-ತೂಗಿರೇ ದೀಪಗಳ ಕಾರ್ಯಕ್ರಮಗಳಿಗಾಗಿ ಕಲಾವಿದರಿಗೆ ಅರ್ಜಿ ಅಹ್ವಾನ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್. ವಿಜಯನಗರ. ಕನ್ನಡ ಸಂಸ್ಕೃತಿ ಇಲಾಖೆಯಿಂದ ಆಯೋಜಿಸುವ ಚಿಗುರು, ಯುವ ಸೌರಭ, ಸಾಂಸ್ಕೃತಿಕ ಸೌರಭ...

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಟಿಗಾಗಿ ‘ಜಿಲ್ಲಾ ಸಾಥಿ ಸಮಿತಿ’ ರಚನೆ

ವಿಜಯನಗರ ಜಿಲ್ಲೆಯಲ್ಲಿ ನಿರ್ಗತಿಕ ಮಕ್ಕಳ ಹಿತದೃಷ್ಠಿಗಾಗಿ 'ಜಿಲ್ಲಾ ಸಾಥಿ ಸಮಿತಿ' ರಚನೆ. ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಜಿಲ್ಲಾ ಮಟ್ಟದಲ್ಲಿ ನಿರ್ಗತಿಕ ಮಕ್ಕಳನ್ನು ಗುರುತಿಸಿ ಅಧಾರ್ ದಾಖಲೆಯಲ್ಲಿ ಮಕ್ಕಳ ಹೆಸರನ್ನು ಸೇರಿಸಿ ಅವರಿಗೆ ಶಿಕ್ಷಣ, ವೈದ್ಯಕೀಯ...

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ

ಪ್ರಧಾನಮಂತ್ರಿ ಅವಾಸ್ ಯೋಜನೆಗೆ ಅರ್ಹರಿಂದ ಅರ್ಜಿ ಅಹ್ವಾನ ತ್ಯಾಗಭೂಮಿ ಡಿಜಿಟಲ್ ಡೆಸ್ಕ್, ವಿಜಯನಗರ. ಹೊಸಪೇಟೆ ತಾಲೂಕಿನ ಕಮಲಾಪುರ ಪುರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ 2025-26 ನೇ ಸಾಲಿನ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ ಪ್ರಧಾನ ಮಂತ್ರಿ ಅವಾಸ್ (ನಗರ)...
RELATED ARTICLES
- Advertisment -
Google search engine
- Advertisment -
Google search engine
- Advertisment -
Google search engine

Most Popular

error: Content is protected !!